ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಸ್.ಪ್ರದೀಪ ಕುಮಾರ್ ಕಲ್ಕೂರ, ಮಹೇಶ್ ಮೋಟಾರ್ಸ್ ಮಾಲಕ ಎ.ಕೆ.ಜಯರಾಮ ಶೇಖ, ಯಕ್ಷಗಾನ ಸಂಘಟಕ ಮತ್ತು ಉದ್ಯಮಿ ಕರುಣಾಕರ ಶೆಟ್ಟಿ ಪಣಿಯೂರು ಮುಖ್ಯ ಅತಿಥಿಗಳಾಗಿದ್ದರು. ಟ್ರಸ್ಟ್ ಪದಾಧಿಕಾರಿಗಳಾದ ಅಳಿಕೆ ಚಂದ್ರಹಾಸ ಶೆಟ್ಟಿ, ಮಹಾಬಲ ರೈ ಬಜನಿಗುತ್ತು, ಮಹೇಶ್ ಶೆಟ್ಟಿ, ಉಷಾ ನಾರಾಯಣ ಶೆಟ್ಟಿ ಉಪಸ್ಥಿತರಿದ್ದರು.