ವಿಟ್ಲ ಪಂಚಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶ, ಎರುಂಬು ಶಂಕರನಾರಾಯಣ ದೇವಸ್ಥಾನದ ಬ್ರಹ್ಮಕಲಶ, ಮಡಿಯಾಲ ಗೋಪಾಲಕೃಷ್ಣ ದೇವಸ್ಥಾನದ ಕಲ್ಯಾಣ ಮಂಟಪದ ವಿಸ್ತರಣೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಉಚಿತ ಆಸ್ಪತ್ರೆ, ಅನಾಥಾಲಯ, ಕೃಷಿ, ಪಶುಸಂಗೋಪನೆ, ಪುಸ್ತಕ ಪ್ರಕಾಶನ, ಪತ್ರಿಕಾ ಪ್ರಸಾರ, ವಸತಿ ನಿಲಯಗಳ ನಿರ್ವಹಣೆಯನ್ನೂ ನಡೆಸಿಕೊಂಡು ಬಂದಿದ್ದರು.