ಮೇಯರ್ ಪ್ರೇಮಾನಂದ ಶೆಟ್ಟಿ, ಉಪಮೇಯರ್ ಸುಮಂಗಲಾ ರಾವ್, ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಸಿದ್ಧಲಿಂಗೇಶ್ ಬೇವಿನಕಟ್ಟಿ, ಪಾಲಿಕೆ ಸದಸ್ಯರಾದ ಗಣೇಶ್ ಕುಲಾಲ್, ಎಂಜಿನಿಯರ್ ನರೇಶ್ ಶೆಣೈ, ಅಂಬೇಡ್ಕರ್ ಭವನ ವ್ಯವಸ್ಥಾನಾ ಸಮಿತಿ ಸದಸ್ಯ ವಿನಯ್ನೇತ್ರ ದಡ್ಡಲಕಾಡ್, ದಲಿತ ದೌರ್ಜನ್ಯ ವಿರೋಧಿ ಸಮಿತಿ ವಿಶ್ವನಾಥ್ ಚೆಂತಿಮಾರ್ ಇದ್ದರು.