ಮೂರು ಬಾರಿ ಸಾಮಾಜಿಕ ಕಾರ್ಯಕರ್ತ ಆಸ್ಪತ್ರೆಗೆ ರೋಗಿಯೊಬ್ಬರನ್ನು ಕರೆದುಕೊಂಡು ಬಂದಿದ್ದು, ವೈದ್ಯರು ಹಾಗೂ ಲ್ಯಾಬ್ನ ಸಿಬ್ಬಂದಿಯನ್ನು ಭೇಟಿ ಮಾಡಿದ್ದಾರೆ. ಜಿಲ್ಲಾ ಆಸ್ಪತ್ರೆಯ ಕ್ಯಾನ್ಸರ್ ವಾರ್ಡ್, ಲ್ಯಾಬ್, ಎಕ್ಸ್ರೇ ಘಟಕಕ್ಕೆ ಭೇಟಿ ನೀಡಿದ್ದು, ಇವರಿಂದ ಆಸ್ಪತ್ರೆಯ ಇತರ ಸಿಬ್ಬಂದಿಗೂ ಸೋಂಕು ಹರಡಿರಬಹುದೇ ಎಂಬ ಆತಂಕ ಉಂಟಾಗಿದೆ. ಆಸ್ಪತ್ರೆಯ ಇಬ್ಬರು ವೈದ್ಯರು ಹಾಗೂ ಒಬ್ಬ ಶುಶ್ರೂಷಕಿ ಈಗಾಗಲೇ ಕ್ವಾರಂಟೈನ್ನಲ್ಲಿ ತೆರಳಿದ್ದಾರೆ.