ವಿಧಾನ ಪರಿಷತ್ ಮಾಜಿ ಸದಸ್ಯ ಕ್ಯಾ. ಗಣೇಶ್ ಕಾರ್ಣಿಕ್ ಅವರ ಮೂಲಕ ಸದಾನಂದಗೌಡರನ್ನು ಸಂಪರ್ಕಿಸಿದ್ದು, ಅವರು ಕಾಳಜಿಯಿಂದ ಸ್ಪಂದಿಸಿ, ಕೇಂದ್ರ ವಿದೇಶಾಂಗ ಸಚಿವ ಜೈ ಶಂಕರ್ ಹಾಗೂ ಕರ್ನಾಟಕ ಸರ್ಕಾರದ ಅಧಿಕಾರಿಗಳ ಜತೆ ಮಾತನಾಡಿ ಮಂಗಳೂರಿಗೆ ವಿಶೇಷ ಬಾಡಿಗೆ ವಿಮಾನ ಕರೆತರಲು ಅನುಮತಿ ಕೊಡಿಸಿದ್ದಾರೆ ಎಂದು ಮಸ್ಕತ್ನ ಇಂಡಿಯನ್ ಸೋಶಿಯಲ್ ಕ್ಲಬ್ ಹಾಗೂ ಕನ್ನಡ ಸಂಘಗಳ ಒಕ್ಕೂಟದ ಸತೀಶ್ ನಂಬಿಯಾರ್ ಮತ್ತು ಶಶಿಧರ ಶೆಟ್ಟಿ ತಿಳಿಸಿದ್ದಾರೆ.