ಕೊಂಕಣಿ ಸಾಹಿತ್ಯ ಅಕಾಡೆಮಿ ಸದಸ್ಯರಾಗಿ ಓಂಗಣೇಶ್ ಕುಂದಾಪುರ, ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಸದಸ್ಯರಾಗಿ ಉಡುಪಿ ಜಿಲ್ಲೆಯ ಅಬ್ದುಲ್ ರಹಿಮಾನ್ ಮಣಿಪಾಲ, ಮಹಮ್ಮದ್ ಮುಸ್ತಫಾ, ದಕ್ಷಿಣ ಕನ್ನಡ ಜಿಲ್ಲೆಯ ಹೈದರಾಲಿ ಬಿ.ಸಿ.ರೋಡ್, ಎಂ.ಕೆ.ಮಠ ಉಪ್ಪಿನಂಗಡಿ, ಕರ್ನಾಟಕ ಸಾಹಿತ್ಯ ಅಕಾಡೆಮಿ ಸದಸ್ಯರಾಗಿ ಡಾ. ಕೇಶವ ಬಂಗೇರ ಮಂಗಳೂರು, ರಂಗ ಸಮಾಜದ ಸದಸ್ಯರಾಗಿ ಡಾ. ಶೀನ ನಡೋಳಿ ಅವರನ್ನು ನೇಮಕ ಮಾಡಲಾಗಿದೆ.