<p><strong>ಮಂಗಳೂರು:</strong> ವಾಸ್ತುಶಿಲ್ಪವು ಕಲೆ, ವಿಜ್ಞಾನ, ಮತ್ತು ತಂತ್ರಜ್ಞಾನವನ್ನು ಸಂಯೋಜಿಸುವ ವೃತ್ತಿಯಾಗಿದ್ದು ಸೃಜನಾತ್ಮಕ, ತಾಂತ್ರಿಕ ಜ್ಞಾನ ಹಾಗೂ ಕಾರ್ಯಕ್ಷಮತೆಯ ಮಿಶ್ರಣವಾಗಿದೆ ಎಂದು ಕೀಸ್ಟೋನ್ ಅರ್ಕಿಟೆಕ್ಚರ್ನ ದೀಪಿಕಾ ಎ.ನಾಯಕ್ ಹೇಳಿದರು.</p>.<p>ಕೊಡಿಯಾಲ್ಬೈಲ್ನ ಎಕ್ಸ್ಪರ್ಟ್ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ನಡೆಸಿದ ‘ವೃತ್ತಿಯಾಗಿ ವಾಸ್ತುಶಿಲ್ಪ’ ಕುರಿತ ಮಾರ್ಗದರ್ಶನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಇಂಕ್ ಆರ್ಟಿಸ್ಟ್ ಮತ್ತು ವಾಸ್ತುಶಿಲ್ಪಿ ಆರ್. ನಿಶಿತ್ ಉರ್ವಾಲ್ ಮಾತನಾಡಿ, ಕಲೆ ಮತ್ತು ವಿಜ್ಞಾನ ಎರಡರ ಸಂಯೋಜನೆಯಾಗಿರುವ ವಾಸ್ತುಶಿಲ್ಪ, ಅದರ ಪರಿಕಲ್ಪನೆ, ವಾಸ್ತುಶಿಲ್ಪ ಕ್ಷೇತ್ರ ಆಯ್ಕೆ ಮಾಡಲು ಬೇಕಾದ ವಿದ್ಯಾರ್ಹತೆ, ಪಠ್ಯಕ್ರಮ ಮತ್ತು ಇನ್ನಿತರ ಮಾಹಿತಿಗಳನ್ನು ವಿವರಿಸಿದರು.</p>.<p>ಎಕ್ಸ್ಪರ್ಟ್ ಕೋಚಿಂಗ್ ಕ್ಲಾಸ್ನ ಮುಖ್ಯಸ್ಥ ಕರುಣಾಕರ ಬಳ್ಕೂರು ಸಂಪನ್ಮೂಲ ವ್ಯಕ್ತಿಗಳನ್ನು ಗೌರವಿಸಿದರು. ಪ್ರಥಮ ಪಿ.ಯು.ಸಿ. ವಿದ್ಯಾರ್ಥಿನಿ ಸ್ಕಂದ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು:</strong> ವಾಸ್ತುಶಿಲ್ಪವು ಕಲೆ, ವಿಜ್ಞಾನ, ಮತ್ತು ತಂತ್ರಜ್ಞಾನವನ್ನು ಸಂಯೋಜಿಸುವ ವೃತ್ತಿಯಾಗಿದ್ದು ಸೃಜನಾತ್ಮಕ, ತಾಂತ್ರಿಕ ಜ್ಞಾನ ಹಾಗೂ ಕಾರ್ಯಕ್ಷಮತೆಯ ಮಿಶ್ರಣವಾಗಿದೆ ಎಂದು ಕೀಸ್ಟೋನ್ ಅರ್ಕಿಟೆಕ್ಚರ್ನ ದೀಪಿಕಾ ಎ.ನಾಯಕ್ ಹೇಳಿದರು.</p>.<p>ಕೊಡಿಯಾಲ್ಬೈಲ್ನ ಎಕ್ಸ್ಪರ್ಟ್ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ನಡೆಸಿದ ‘ವೃತ್ತಿಯಾಗಿ ವಾಸ್ತುಶಿಲ್ಪ’ ಕುರಿತ ಮಾರ್ಗದರ್ಶನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಇಂಕ್ ಆರ್ಟಿಸ್ಟ್ ಮತ್ತು ವಾಸ್ತುಶಿಲ್ಪಿ ಆರ್. ನಿಶಿತ್ ಉರ್ವಾಲ್ ಮಾತನಾಡಿ, ಕಲೆ ಮತ್ತು ವಿಜ್ಞಾನ ಎರಡರ ಸಂಯೋಜನೆಯಾಗಿರುವ ವಾಸ್ತುಶಿಲ್ಪ, ಅದರ ಪರಿಕಲ್ಪನೆ, ವಾಸ್ತುಶಿಲ್ಪ ಕ್ಷೇತ್ರ ಆಯ್ಕೆ ಮಾಡಲು ಬೇಕಾದ ವಿದ್ಯಾರ್ಹತೆ, ಪಠ್ಯಕ್ರಮ ಮತ್ತು ಇನ್ನಿತರ ಮಾಹಿತಿಗಳನ್ನು ವಿವರಿಸಿದರು.</p>.<p>ಎಕ್ಸ್ಪರ್ಟ್ ಕೋಚಿಂಗ್ ಕ್ಲಾಸ್ನ ಮುಖ್ಯಸ್ಥ ಕರುಣಾಕರ ಬಳ್ಕೂರು ಸಂಪನ್ಮೂಲ ವ್ಯಕ್ತಿಗಳನ್ನು ಗೌರವಿಸಿದರು. ಪ್ರಥಮ ಪಿ.ಯು.ಸಿ. ವಿದ್ಯಾರ್ಥಿನಿ ಸ್ಕಂದ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>