ನಿಯೋಗದಲ್ಲಿ ಮಂಜಪ್ಪ ಹೊಸಬಾಳೆ, ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಜೀವರಾಜ್, ಅಡಿಕೆ ಮಹಾಮಂಡಳದ ಅಧ್ಯಕ್ಷ ಸುಬ್ರಹ್ಮಣ್ಯ ಯಡಗೆರೆ, ಅಖಿಲ ಭಾರತ ಸಹಕಾರ ಭಾರತೀಯ ಸಂರಕ್ಷಕ್ ಸುರೇಶ್ ವೈದ್ಯ, ತುಮ್ಕೋಸ್ ಅಧ್ಯಕ್ಷ ಆರ್.ಎಂ.ರವಿ, ಸಹಕಾರ ಭಾರತಿಯ ರಾಜ್ಯ ಕಾರ್ಯದರ್ಶಿ ಕೃಷ್ಣ ಪ್ರಸಾದ್ ಮಡ್ತಿಲ, ಟಿಎಸ್ಎಸ್ ನಿರ್ದೇಶಕ ಶಶಾಂಕ್ ಹೆಗಡೆ, ಮಹಾಮಂಡಳದ ನಿರ್ದೇಶಕ ಶಿವಕುಮಾರ್ ಇದ್ದರು.