ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

VIDEO | ಕೈಮಗ್ಗದ ಕ್ರಾಂತಿ: ಉಡುಪಿ ಸೀರೆಗೆ ಅಡಿಕೆಯ ಘಮ

Published 20 ಅಕ್ಟೋಬರ್ 2023, 13:02 IST
Last Updated 20 ಅಕ್ಟೋಬರ್ 2023, 13:02 IST
ಅಕ್ಷರ ಗಾತ್ರ

ದಕ್ಷಿಣ ಕನ್ನಡ ಜಿಲ್ಲೆಯ ಮೂಲ್ಕಿ ತಾಲ್ಲೂಕಿನ ಕಿನ್ನಿಗೋಳಿಯ ಬಸ್ ನಿಲ್ದಾಣದ ಪಕ್ಕದಲ್ಲಿ ಪುಟ್ಟ ಮಳಿಗೆಯೊಂದಿದೆ. ಅದೇ ತಾಳಿಪಾಡಿ ನೇಕಾರರ ಸೇವಾ ಸಹಕಾರಿ ಸಂಘ. ಈ ಮಳಿಗೆಯ ಒಳ ಹೊಕ್ಕರೆ ಕೈಮಗ್ಗದ ಲೋಕವೇ ಅನಾವರಣಗೊಳ್ಳುತ್ತದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT