ಈ ಸಂದರ್ಭ ಬೆಳೆಗಾರರೊಂದಿಗೆ ಮಾತುಕತೆ ನಡೆಸಿದ ವಿಜ್ಞಾನಿಗಳ ತಂಡ, ಅಡಿಕೆ ಬೆಳೆಗಾರರ ಅಭಿಪ್ರಾಯ ಪಡೆಯಿತು. ಈ ಸಂದರ್ಭ ಕಲ್ಮಕಾರು ಪಂಚಾಯಿತಿ ಅಧ್ಯಕ್ಷ ಉದಯಕುಮಾರ್ ಕೊಪ್ಪಡ್ಕ, ಸಹಕಾರಿ ಯೂನಿಯನ್ ಅಧ್ಯಕ್ಷ ರಮೇಶ್ ದೇಲಂಪಾಡಿ, ಸ್ಥಳೀಯರಾದ ಕೆ.ಸಿ. ಸುಬ್ರಹ್ಮಣ್ಯ ಕೊಪ್ಪಡ್ಕ, ಕೆ.ಪಿ. ಚಂದ್ರಶೇಖರ್ ಕೊಪ್ಪಡ್ಕ, ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಕಾರ್ಯದರ್ಶಿ ಮಹೇಶ್ ಪುಚ್ಚಪ್ಪಾಡಿ, ಬಾಲಕೃಷ್ಣ ಕೊಪ್ಪಡ್ಕ, ಮೋಹನ ಉಳುವಾಲು, ಡ್ಯಾನಿ ಯಲದಾಳೂ, ನರೇಂದ್ರ ಬಿಳಿಮಲೆ, ಗಂಗಾಧರ ಇಡ್ಯಡ್ಕ ಇದ್ದರು.