ಬಂಟ್ವಾಳ ನಿವಾಸಿ ಮಹಮ್ಮದ್ ನವಾಝ್ (30), ಕುದ್ರೋಳಿ ನಿವಾಸಿ ಅನೀಶ್ ಅಶ್ರಫ್ (22), ಕುದ್ರೋಳಿ ನಿವಾಸಿ ಅಬ್ದುಲ್ ಖಾದರ್ ಫಹಾದ್ (23), ಬಜ್ಪೆ ನಿವಾಸಿ ಶೇಖ್ ಮಹಮ್ಮದ್ ಹ್ಯಾರಿಸ್ ಯಾನಿ ಜಿಗ್ರಿ (31), ಕುದ್ರೋಳಿ ನಿವಾಸಿ ರಾಹಿಲ್ ಯಾನೆ ಚೋಟು ರಾಹಿಲ್ (18),ತಣ್ಣೀರು ಬಾವಿ ನಿವಾಸಿ ಮಹಮ್ಮದ್ ಖಾಯೀಸ್ (24) ಬಂಧಿತರು.ಇನ್ನಿಬ್ಬರನ್ನು ಇದಕ್ಕೂ ಮುನ್ನ ಬಂಧಿಸಲಾಗಿದೆ ಎಂದು ಹೇಳಿದರು.