ಈ ಸಂಧರ್ಭದಲ್ಲಿ ಮಂಗಳೂರು ಮಹಾನಗರ ಪಾಲಿಕೆ ಮೇಯರ್ ದಿವಾಕರ್ ಪಾಂಡೇಶ್ವರ, ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲ ಅದ್ಯಕ್ಷ ವಿಜಯ್ ಕುಮಾರ್ ಶೆಟ್ಟಿ,ಮಂಡ ಪ್ರಧಾನ ಕಾರ್ಯದರ್ಶಿ ರೂಪಾ ಡಿ ಬಂಗೇರ, ಜೆ ಸುರೇಂದ್ರ, ಹಾಗೂ ಪಕ್ಷದ ಪ್ರಮುಖರಾದ ರವಿಶಂಕರ್ ಮಿಜಾರ್, ರಮೇಶ್ ಕಂಡೆಟ್ಟು, ಭಾಸ್ಕರ ಚಂದ್ರ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು