ಸಹಕಾರ ಇಲಾಖೆಯ ಕಾನೂನು ಕೋಶದ ಜಂಟಿ ನಿಬಂಧಕ ಪ್ರಕಾಶ್ ರಾವ್, ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳದ ಉಪಾಧ್ಯಕ್ಷ ಕೆ.ಕೆ. ಮಹೇಂದ್ರ ಪ್ರಸಾದ್ ಗೌಡ, ಪ್ರಭಾರ ಮುಖ್ಯಕಾರ್ಯನಿರ್ವಹಣಾಧಿಕಾರಿ ಪಿ.ಆಶಾಲತಾ, ಮೂರ್ತೆದಾರರ ಮಹಾಮಂಡಲದ ಅಧ್ಯಕ್ಷ ಸಂಜೀವ ಪೂಜಾರಿ, ಅಳಪೆ ಉತ್ತರ ವಾರ್ಡ್ ಕಾರ್ಪೊರೇಟರ್ ರೂಪಶ್ರೀ, ಕಣ್ಣೂರು ವಾರ್ಡ್ ಕಾರ್ಪೊರೇಟರ್ ಚಂದ್ರಾವತಿ, ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಉಪಾಧ್ಯಕ್ಷ ನೇಮಿರಾಜ್ ಪಿ., ನಿರ್ದೇಶಕರಾದ ಜಿ. ಪರಮೇಶ್ವರ್ ಪೂಜಾರಿ, ಆನಂದ ಎಸ್.ಕೊಂಡಾಣ, ಸೀತಾರಾಮ್ ಎನ್., ರಮಾನಾಥ್ ಸನಿಲ್, ಚಂದ್ರಹಾಸ್ ಮರೋಳಿ, ಗೋಪಾಲ್ ಎಂ., ದಿವಾಕರ ಬಿ.ಪಿ., ಚಂದ್ರಾವತಿ, ಉಮಾವತಿ ಉಪಸ್ಥಿತರಿದ್ದರು. ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಸೌಮ್ಯ ವಿಜಯ್ ಸ್ವಾಗತಿಸಿದರು. ನಿತಿನ್ ನಿರೂಪಿಸಿದರು.