ಕುಂಬ್ರ ವರ್ತಕ ಸಂಘದ ಅಧ್ಯಕ್ಷ ರಫೀಕ್ ಅಲ್ರಾಯ, ಸಂಘದ ಸ್ಥಾಪಕಾಧ್ಯಕ್ಷ ಶ್ಯಾಮಸುಂದರ ರೈ ಕೊಪ್ಪಳ, ಕಾರ್ಯದರ್ಶಿ ಭವ್ಯಾ ರೈ, ಮಾಜಿ ಅಧ್ಯಕ್ಷ ದಿವಾಕರ ಶೆಟ್ಟಿ ನೇತೃತ್ವದ ನಿಯೋಗ ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಸಿ.ಎಚ್.ಶಿವಶಂಕರ್ ಅವರನ್ನು ಭೇಟಿಯಾಗಿ ಯಂತ್ರವನ್ನು ಮತ್ತೆ ಆರಂಭಿಸಬೇಕು ಎಂದು ಆಗ್ರಹಿಸಿ ಮನವಿ ಸಲ್ಲಿಸಿದ್ದರು.