ಮಂಗಳೂರು: ಕೋವಿಡ್ ಸಂದರ್ಭದಲ್ಲಿ ನಿಖರ, ನಿಷ್ಪಕ್ಷಪಾತ ಮಾಹಿತಿಯ ಕೊರತೆ ಜನರನ್ನು ಕಾಡುತ್ತಿದೆ. ಮಾಧ್ಯಮಗಳು ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ, ನಿಖರ ಸುದ್ದಿಮೂಲಗಳನ್ನು ಆಧರಿಸಿ, ಸುದ್ದಿ ಪ್ರಕಟಿಸಬೇಕು ಎಂದು ನಿಟ್ಟೆ ಪರಿಗಣಿಸಲ್ಪಟ್ಟ ವಿಶ್ವವಿದ್ಯಾಲಯದ ಕುಲಪತಿ ಡಾ. ಸತೀಶ್ ಕುಮಾರ್ ಭಂಡಾರಿ ಅಭಿಪ್ರಾಯಪಟ್ಟರು.