<p><strong>ಮಂಗಳೂರು:</strong> ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯ ₹5 ಲಕ್ಷ ಮೊತ್ತವನ್ನು ಐದು ಮಾನವೀಯ ಸೇವಾ ಸಂಸ್ಥೆಗಳಿಗೆ ನೀಡುವುದಾಗಿ ಪ್ರಶಸ್ತಿ ಪುರಸ್ಕೃತ ಅನಿವಾಸಿ ಉದ್ಯಮಿ ಝಕರಿಯಾ ಜೋಕಟ್ಟೆ ತಿಳಿಸಿದ್ದಾರೆ.</p>.<p>ಮಂಗಳೂರಿನ ಸಾನಿಧ್ಯ ಭಿನ್ನ ಸಾಮರ್ಥ್ಯದ ಮಕ್ಕಳ ವಸತಿ ಶಾಲೆ, ಸ್ನೇಹದೀಪ ಎಚ್ಐವಿ ಪೀಡಿತ ಮಕ್ಕಳ ಆಶ್ರಮ, ಸ್ನೇಹಾಲಯ ವ್ಯಸನ ವಿಮೋಚನಾ ಕೇಂದ್ರ, ಎಂ.ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್, ಹಿದಾಯ ಕಾಲೊನಿಯ ಅಂಗವಿಕಲ ಮಕ್ಕಳ ಕೇಂದ್ರಕ್ಕೆ ತಲಾ ₹1 ಲಕ್ಷ ನೀಡಲಾಗುವುದು. ಅಭಿಮಾನಿ ಬಳಗ ಏರ್ಪಡಿಸಿರುವ ಪೌರಸನ್ಮಾನದ ವೇಳೆ ಈ ಮೊತ್ತ ವಿತರಿಸಲಾಗುವುದು ಎಂದು ಹೇಳಿದ್ದಾರೆ.</p>.<p>ನ.1ರಂದು ಬೆಂಗಳೂರಿನಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗಿತ್ತು.</p>
<p><strong>ಮಂಗಳೂರು:</strong> ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯ ₹5 ಲಕ್ಷ ಮೊತ್ತವನ್ನು ಐದು ಮಾನವೀಯ ಸೇವಾ ಸಂಸ್ಥೆಗಳಿಗೆ ನೀಡುವುದಾಗಿ ಪ್ರಶಸ್ತಿ ಪುರಸ್ಕೃತ ಅನಿವಾಸಿ ಉದ್ಯಮಿ ಝಕರಿಯಾ ಜೋಕಟ್ಟೆ ತಿಳಿಸಿದ್ದಾರೆ.</p>.<p>ಮಂಗಳೂರಿನ ಸಾನಿಧ್ಯ ಭಿನ್ನ ಸಾಮರ್ಥ್ಯದ ಮಕ್ಕಳ ವಸತಿ ಶಾಲೆ, ಸ್ನೇಹದೀಪ ಎಚ್ಐವಿ ಪೀಡಿತ ಮಕ್ಕಳ ಆಶ್ರಮ, ಸ್ನೇಹಾಲಯ ವ್ಯಸನ ವಿಮೋಚನಾ ಕೇಂದ್ರ, ಎಂ.ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್, ಹಿದಾಯ ಕಾಲೊನಿಯ ಅಂಗವಿಕಲ ಮಕ್ಕಳ ಕೇಂದ್ರಕ್ಕೆ ತಲಾ ₹1 ಲಕ್ಷ ನೀಡಲಾಗುವುದು. ಅಭಿಮಾನಿ ಬಳಗ ಏರ್ಪಡಿಸಿರುವ ಪೌರಸನ್ಮಾನದ ವೇಳೆ ಈ ಮೊತ್ತ ವಿತರಿಸಲಾಗುವುದು ಎಂದು ಹೇಳಿದ್ದಾರೆ.</p>.<p>ನ.1ರಂದು ಬೆಂಗಳೂರಿನಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗಿತ್ತು.</p>