ಮಂಗಳೂರು ಪೊಲೀಸ್ ಕಮಿಷನರೇಟ್ ವತಿಯಿಂದ ಮಂಗಳೂರಿನಲ್ಲಿ ಬುಧವಾರ ಏರ್ಪಡಿಸಿದ್ದ ಡ್ರಗ್ಸ್ ಮುಕ್ತ ಭವಿಷ್ಯಕ್ಕಾಗಿ ‘ವಾಕಥಾನ್’ನಲ್ಲಿ ವಿದ್ಯಾರ್ಥಿನಿಯರು ವಿದ್ಯಾರ್ಥಿನಿಯರು ಉತ್ಸಾಹದಿಂದ ಹೆಜ್ಜೆ ಹಾಕಿದರು – ಪ್ರಜಾವಾಣಿ ಚಿತ್ರ
ಮಾದಕ ಪದಾರ್ಥ ಸೇವನೆ ಯುವಜನರ ಭವಿಷ್ಯಕ್ಕೆ ಮಾರಕ. ಡ್ರಗ್ ತಾತ್ಕಾಲಿಕ ಖುಷಿ ಕೊಡಬಹುದು. ಆದರೆ ಅದೇ ವ್ಯಸನವಾಗಿ ಜೀವನವೇ ನಾಶವಾಗುತ್ತದೆ. ಕುಟುಂಬವೂ ತತ್ತರಿಸುತ್ತದೆ
- ದಿನೇಶ್ ಗುಂಡೂರಾವ್ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ.