<p><strong>ಮಂಗಳೂರು</strong>: ಅದಾನಿ ಫೌಂಡೇಷನ್ನ ಸುಪೋಶನ್ ಯೋಜನೆ ಅಡಿಯಲ್ಲಿ ಮುಟ್ಟಿನ ನೈರ್ಮಲ್ಯ ದಿನದ ಅಂಗವಾಗಿ ಮಹಿಳೆಯರು ಋತುಸ್ರಾವದ ಸಂದರ್ಭದಲ್ಲಿ ವಹಿಸಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಬೈಕಂಪಾಡಿ ಮೀನಕಳಿಯ ಪರಿಸರದಲ್ಲಿ ಮಾಹಿತಿ ನೀಡಲಾಯಿತು.</p>.<p>ಸುಪೋಶನ್ ಅಧಿಕಾರಿ ಪ್ರೇಮಾ ಡಿಸೋಜ ಮಾತನಾಡಿ, ಋತುಚಕ್ರದ ವೇಳೆ ಆರೋಗ್ಯ ಮತ್ತು ನೈರ್ಮಲ್ಯ ಕಾಳಜಿ ಅಗತ್ಯ. ಸಕಾಲದಲ್ಲಿ ಸ್ಯಾನಿಟರಿ ಪ್ಯಾಡ್ಗಳ ಬದಲಾವಣೆ, ಅವುಗಳ ಬಳಕೆ ಬಗ್ಗೆ ಅರಿವು ಇರಬೇಕು ಎಂದರು.</p>.<p>ಅಂಗನವಾಡಿ ಶಿಕ್ಷಕಿ ವೀಣಾ, ಬಬಿತಾ, ಸುನೀತಾ, ಸುಚಿತ್ರಾ ಹಾಗೂ ಸುಷ್ಮಾ, ಗಂಗಮ್ಮ, ಮಲ್ಲಿಕಾ ಭಾಗವಹಿಸಿದ್ದರು.<br><br><br></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು</strong>: ಅದಾನಿ ಫೌಂಡೇಷನ್ನ ಸುಪೋಶನ್ ಯೋಜನೆ ಅಡಿಯಲ್ಲಿ ಮುಟ್ಟಿನ ನೈರ್ಮಲ್ಯ ದಿನದ ಅಂಗವಾಗಿ ಮಹಿಳೆಯರು ಋತುಸ್ರಾವದ ಸಂದರ್ಭದಲ್ಲಿ ವಹಿಸಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಬೈಕಂಪಾಡಿ ಮೀನಕಳಿಯ ಪರಿಸರದಲ್ಲಿ ಮಾಹಿತಿ ನೀಡಲಾಯಿತು.</p>.<p>ಸುಪೋಶನ್ ಅಧಿಕಾರಿ ಪ್ರೇಮಾ ಡಿಸೋಜ ಮಾತನಾಡಿ, ಋತುಚಕ್ರದ ವೇಳೆ ಆರೋಗ್ಯ ಮತ್ತು ನೈರ್ಮಲ್ಯ ಕಾಳಜಿ ಅಗತ್ಯ. ಸಕಾಲದಲ್ಲಿ ಸ್ಯಾನಿಟರಿ ಪ್ಯಾಡ್ಗಳ ಬದಲಾವಣೆ, ಅವುಗಳ ಬಳಕೆ ಬಗ್ಗೆ ಅರಿವು ಇರಬೇಕು ಎಂದರು.</p>.<p>ಅಂಗನವಾಡಿ ಶಿಕ್ಷಕಿ ವೀಣಾ, ಬಬಿತಾ, ಸುನೀತಾ, ಸುಚಿತ್ರಾ ಹಾಗೂ ಸುಷ್ಮಾ, ಗಂಗಮ್ಮ, ಮಲ್ಲಿಕಾ ಭಾಗವಹಿಸಿದ್ದರು.<br><br><br></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>