ಮೆರವಣಿಗೆಯಲ್ಲಿ ಚಾವಡಿ ಅಭಿವೃದ್ಧಿ ಸಮಿತಿ ಅಧ್ಯಕ್ಷ ಐ.ಲಕ್ಷ್ಮಣ ಪೆರಿಯಡ್ಕ, ಹೊರೆ ಕಾಣಿಕೆ ಸಮಿತಿಯ ಬಾಲಕೃಷ್ಣ ನಾಯ್ಕ್ ನೀರ್ಚಾಲು, ಶಂಕರ ಮಾಡತ್ತಡ್ಕ, ಕವಿ ರಾಧಾಕೃಷ್ಣ ಉಳಿಯತ್ತಡ್ಕ, ರಾಮ ಪಟ್ಟಾಜೆ, ಕೃಷ್ಣ ದರ್ಬೆತ್ತಡ್ಕ, ಸುಂದರ ಬಾರಡ್ಕ, ಉದಯ ಕುಮಾರ್ ಎಂ, ಕೆ. ಕೆ. ಸ್ವಾಮಿಕೃಪಾ, ಕಿಶೋರ್ ಕುಮಾರ್, ಗಣೇಶ್ ಚೋಯಿಮೂಲೆ, ಸತೀಶ ಅಣೆಬೈಲು ಪಾಲ್ಗೊಂಡಿದ್ದರು.