<p><strong>ಮಂಗಳೂರು: </strong>ಎಡೆಬಿಡದ ಮಳೆಯ ನಡುವೆ ಮುಸ್ಲಿಮರು ಶುಕ್ರವಾರ ಬಕ್ರೀದ್ ಹಬ್ಬ ಆಚರಿಸಿದರು.</p>.<p>ಕೋವಿಡ್-19ಯಿಂದಾಗಿ ನಗರದ ಬಾವುಟಗುಡ್ಡೆ ಈದ್ಗಾ ಮಸೀದಿಯಲ್ಲಿ ಸಾಮೂಹಿಕ ಪ್ರಾರ್ಥನೆ ಇರಲಿಲ್ಲ.</p>.<p>ಬಕ್ರೀದ್ ಹಬ್ಬದ ಪ್ರಯುಕ್ತ ಮುಸ್ಲಿಮರು ಕುದ್ರೋಳಿ ನಡುಪಳ್ಳಿಯಲ್ಲಿ ಸುರಕ್ಷಿತ ಅಂತರ ಕಾಯ್ದುಕೊಂಡು, ಮುಖಕ್ಕೆ ಮಾಸ್ಕಧರಿಸಿ ಪ್ರಾರ್ಥನೆಯನ್ನು ಸಲ್ಲಿಸಿದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಮಂಗಳೂರು: </strong>ಎಡೆಬಿಡದ ಮಳೆಯ ನಡುವೆ ಮುಸ್ಲಿಮರು ಶುಕ್ರವಾರ ಬಕ್ರೀದ್ ಹಬ್ಬ ಆಚರಿಸಿದರು.</p>.<p>ಕೋವಿಡ್-19ಯಿಂದಾಗಿ ನಗರದ ಬಾವುಟಗುಡ್ಡೆ ಈದ್ಗಾ ಮಸೀದಿಯಲ್ಲಿ ಸಾಮೂಹಿಕ ಪ್ರಾರ್ಥನೆ ಇರಲಿಲ್ಲ.</p>.<p>ಬಕ್ರೀದ್ ಹಬ್ಬದ ಪ್ರಯುಕ್ತ ಮುಸ್ಲಿಮರು ಕುದ್ರೋಳಿ ನಡುಪಳ್ಳಿಯಲ್ಲಿ ಸುರಕ್ಷಿತ ಅಂತರ ಕಾಯ್ದುಕೊಂಡು, ಮುಖಕ್ಕೆ ಮಾಸ್ಕಧರಿಸಿ ಪ್ರಾರ್ಥನೆಯನ್ನು ಸಲ್ಲಿಸಿದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>