ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಗಳೂರು | ಮಳೆಯ ಮಧ್ಯೆ ಬಕ್ರೀದ್ ಆಚರಣೆ

Last Updated 31 ಜುಲೈ 2020, 5:14 IST
ಅಕ್ಷರ ಗಾತ್ರ

ಮಂಗಳೂರು: ಎಡೆಬಿಡದ ಮಳೆಯ ನಡುವೆ ಮುಸ್ಲಿಮರು ಶುಕ್ರವಾರ ಬಕ್ರೀದ್ ಹಬ್ಬ ಆಚರಿಸಿದರು.

ಕೋವಿಡ್-19ಯಿಂದಾಗಿ ನಗರದ ಬಾವುಟಗುಡ್ಡೆ ಈದ್ಗಾ ಮಸೀದಿಯಲ್ಲಿ ಸಾಮೂಹಿಕ ಪ್ರಾರ್ಥನೆ ಇರಲಿಲ್ಲ.

ಬಕ್ರೀದ್ ಹಬ್ಬದ ಪ್ರಯುಕ್ತ ಮುಸ್ಲಿಮರು ಕುದ್ರೋಳಿ ನಡುಪಳ್ಳಿಯಲ್ಲಿ ಸುರಕ್ಷಿತ ಅಂತರ ಕಾಯ್ದುಕೊಂಡು, ಮುಖಕ್ಕೆ ಮಾಸ್ಕಧರಿಸಿ ಪ್ರಾರ್ಥನೆಯನ್ನು ಸಲ್ಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT