<p><strong>ಉಪ್ಪಿನಂಗಡಿ</strong>: ಈದ್–ಉಲ್–ಅಧಾ (ಬಕ್ರೀದ್) ಆಚರಣೆಯ ಪ್ರಯುಕ್ತ ಇಲ್ಲಿನ ಕರುವೇಳ್ ಬದ್ರಿಯಾ ಜುಮಾ ಮಸೀದಿಯಲ್ಲಿ ಸಾಮೂಹಿಕ ಪ್ರಾರ್ಥನೆ, ಈದ್ ಹಾಗೂ ಖುತುಬ್ ಪಾರಾಯಣ ನಡೆಯಿತು.</p>.<p>ಮಸೀದಿ ಖತೀಬ್ ಸೈಯದ್ ಅನಸ್ ಹಾದಿ ತಂಙಳ್ ಅಲ್ ಅಝ್ಝರಿ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಿತು.</p>.<p>ಮಸೀದಿಯ ಅಬ್ದುಲ್ ಸಲಾಂ ಮುಸ್ಲಿಯಾರ್, ಜಮಾಅತ್ ಸಮಿತಿ ಪದಾಧಿಕಾರಿಗಳಾದ ಉಮರಬ್ಬ, ಅಬ್ದುಲ್ ರಝಾಕ್, ಇಕ್ಬಾಲ್ ಪಚ್ಚಾಡಿ, ಅಬ್ದುಲ್ ರಝಾಕ್ ಬರೆಮೇಲ್, ಅಬ್ದುಲ್ ಲತೀಫ್, ಶರೀಫ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಪ್ಪಿನಂಗಡಿ</strong>: ಈದ್–ಉಲ್–ಅಧಾ (ಬಕ್ರೀದ್) ಆಚರಣೆಯ ಪ್ರಯುಕ್ತ ಇಲ್ಲಿನ ಕರುವೇಳ್ ಬದ್ರಿಯಾ ಜುಮಾ ಮಸೀದಿಯಲ್ಲಿ ಸಾಮೂಹಿಕ ಪ್ರಾರ್ಥನೆ, ಈದ್ ಹಾಗೂ ಖುತುಬ್ ಪಾರಾಯಣ ನಡೆಯಿತು.</p>.<p>ಮಸೀದಿ ಖತೀಬ್ ಸೈಯದ್ ಅನಸ್ ಹಾದಿ ತಂಙಳ್ ಅಲ್ ಅಝ್ಝರಿ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಿತು.</p>.<p>ಮಸೀದಿಯ ಅಬ್ದುಲ್ ಸಲಾಂ ಮುಸ್ಲಿಯಾರ್, ಜಮಾಅತ್ ಸಮಿತಿ ಪದಾಧಿಕಾರಿಗಳಾದ ಉಮರಬ್ಬ, ಅಬ್ದುಲ್ ರಝಾಕ್, ಇಕ್ಬಾಲ್ ಪಚ್ಚಾಡಿ, ಅಬ್ದುಲ್ ರಝಾಕ್ ಬರೆಮೇಲ್, ಅಬ್ದುಲ್ ಲತೀಫ್, ಶರೀಫ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>