ಹೆಲ್ಪ್ ಇಂಡಿಯಾ ಫೌಂಡೇಷನ್ ಸ್ಥಾಪಕ ರಾಝಿಕ್ ಉಳ್ಳಾಲ್, ಪಶ್ಚಿಮ್ ರಿಹಾಬ್ ಸೆಂಟರ್ ಸ್ಥಾಪಕ ರೋಹಿತ್ ಸಾಂಕ್ಟಸ್, ತುಳುನಾಡು ರಕ್ಷಣಾ ವೇದಿಕೆ ಸ್ಥಾಪಕಾಧ್ಯಕ್ಷ ಯೋಗೀಶ್ ಶೆಟ್ಟಿ ಜೆಪ್ಪು, ಉದ್ಯಮಿ ರಿಯಲ್ ಟೆಕ್ ಇಸ್ಮಾಯಿಲ್, ಮಹಮ್ಮದ್ ಸಿ.ಎಂ.ಉಚ್ಚಿಲ, ಉಳ್ಳಾಲ ನಗರಸಭೆಯ ಕೌನ್ಸಿಲರ್ ಅಜೀಝ್, ವಕೀಲ ಪ್ರಶಾಂತ್ ಭಟ್ ಕಡಬ, ಯುವ ಕಾಂಗ್ರೆಸ್ ಕಾರ್ಯಕರ್ತ ಅಬ್ದುಲ್ ಮಲಿಕ್ ಇದ್ದರು.