ಮಂಗಳೂರು ವಿಭಾಗ ಪ್ರಮುಖ ಕೇಶವ ಬಂಗೇರ, ರಾಷ್ಟ್ರೀಯ ಕಾರ್ಯಕಾರಣಿ ಸದಸ್ಯೆ ಶ್ರೀಲಕ್ಷ್ಮಿ ಮಠದಮೂಲೆ, ರಾಜ್ಯ ಕಾರ್ಯಕಾರಣಿ ಸದಸ್ಯ ಪ್ರಣಮ್ ಶೆಟ್ಟಿ, ಮಂಗಳೂರು ವಿಭಾಗ ಸಂಚಾಲಕ ಹರ್ಷಿತ್ ಕೊಯಿಲ, ತಾಲ್ಲೂಕು ಸಂಚಾಲಕ ಶ್ರೇಯಸ್ ಶೆಟ್ಟಿ, ಮಹಾನಗರ ಘಟಕದ ಅಧ್ಯಕ್ಷೆ ಭಾರತಿ ಪ್ರಭು, ಕಾರ್ಯದರ್ಶಿಯಾದ ಆದಿತ್ಯ ಶೆಟ್ಟಿ ಭಾಗವಹಿಸಿದ್ದರು.