ಮಂಗಳೂರು:ಕೋವಿಡ್ -19 ಲಾಕ್ ಡೌನ್ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ವಿವಿಧ ವರ್ಗಗಳಿಗೆ ಪ್ರತ್ಯೇಕ ಯೋಜನೆಗಳ ಮೂಲಕ ಪರಿಹಾರಗಳನ್ನು (ಪ್ಯಾಕೇಜ್) ಘೋಷಿಸಿದ್ದು, ಒಂದೊಂದು ಯೋಜನೆಯ ನೇತೃತ್ವವನ್ನು ಒಂದೊಂದು ಬ್ಯಾಂಕ್ಗಳು ವಹಿಸಿಕೊಂಡು ಪ್ರಚಾರ ನೀಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.