ಉಪ ಪೊಲೀಸ್ ಆಯುಕ್ತ ಹರಿರಾಂ ಶಂಕರ್ ಮಾರ್ಗದರ್ಶನದಲ್ಲಿ, ಎಸಿಪಿ ನಟರಾಜ್, ಕೊಣಾಜೆ ಪೊಲೀಸ್ ನಿರೀಕ್ಷಕ ಪ್ರಕಾಶ್ ದೇವಾಡಿಗ, ಪಿಎಸ್ಐ ಮಲ್ಲಿಕಾರ್ಜುನ ಬಿರದಾರ, ಶರಣಪ್ಪ ಭಂಡಾರಿ, ಎಎಸ್ಐ ಮೋಹನ್, ಸಿಬ್ಬಂದಿ ನಾಗರಾಜ ಲಮಾಣಿ, ಅಶೋಕ್, ಪುರುಷೋತ್ತಮ, ಮಂಜುನಾಥ್, ಶಿವಕುಮಾರ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.