ಇದೇ ವೇಳೆ ಸಾಧಕರಿಗೆ ಸನ್ಮಾನ ಮತ್ತು ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ಪ್ರಮುಖರಾದ ಸಂತೋಷ್ ಶೆಟ್ಟಿ ಮುಂಬೈ, ಜಗನ್ನಾಥ ಚೌಟ ಬದಿಗುಡ್ಡೆ, ರಂಜನ್ ಕುಮಾರ್ ಶೆಟ್ಟಿ ಅರಳ, ಕೆ.ಧನಂಜಯ ರೈ, ರಮಾ ಭಂಡಾರಿ, ಮಿಲಾನ್ ಆಳ್ವ, ಪ್ರಕಾಶ್ ಆಳ್ವ, ಮಲ್ಲಿಕಾ ಶೆಟ್ಟಿ ಅಮ್ಟಾಡಿ, ಸುಕೇಶ ಚೌಟ, ಚಂದ್ರಹಾಸ ಶೆಟ್ಟಿ ನಾರ್ಲ, ಚರಣ್ ಆಳ್ವ, ಪ್ರದೀಪ್ ಶೆಟ್ಟಿ, ರತ್ನಾಕರ ಶೆಟ್ಟಿ, ಸದಾಶಿವ ಶೆಟ್ಟಿ, ಕೃಷ್ಣಪ್ರಸಾದ್ ರೈ, ಡಾ.ರಾಜೇಶ ಶೆಟ್ಟಿ, ರಾಧಾಕೃಷ್ಣ ಆಳ್ವ, ಉಮೇಶ ಶೆಟ್ಟಿ ದೇವಸ್ಯ ಇದ್ದರು. ಸಂಘದ ಕಾರ್ಯದರ್ಶಿ ನರೇಶ ಕುಮಾರ್ ಶೆಟ್ಟಿ ಸ್ವಾಗತಿಸಿದರು. ಕಿಶೋರ್ ಭಂಡಾರಿ ವಂದಿಸಿದರು. ಪ್ರಶಾಂತ್ ಬಿ.ಶೆಟ್ಟಿ ಶಿರ್ವ ನಿರೂಪಿಸಿದರು.