<p>ಬಂಟ್ವಾಳ: ಜಾತ್ಯತೀತ ವ್ಯವಸ್ಥೆಯ ಪ್ರತಿಪಾದಕರಾಗಿ ಎಲ್ಲ ರೊಂದಿಗೆ ಬೆರೆಯುತ್ತಿದ್ದ ನಿವೃತ್ತ ಹಿಂದಿ ಶಿಕ್ಷಕ ಗೋವಿಂದ ಭಟ್ ಅವರು ಶಿಸ್ತು ಮತ್ತು ಅನುಕರಣೀಯ ಜೀವನ ಶೈಲಿಯಿಂದ ಜನಪ್ರಿಯರಾಗಿದ್ದರು ಎಂದು ಪುತ್ತೂರು ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಕೆ.ಪ್ರಭಾಕರ ಭಟ್ ಕಲ್ಲಡ್ಕ ಹೇಳಿದರು.</p>.<p>ಇಲ್ಲಿನ ಕಲ್ಲಡ್ಕ ಸಮೀಪದ ನೀರಕೋಡಿಯಲ್ಲಿ ಈಚೆಗೆ ನಿಧನರಾದ ಕಲ್ಲಡ್ಕ ಶ್ರೀರಾಮ ವಿದ್ಯಾ ಸಂಸ್ಥೆಯ ನಿವೃತ್ತ ಹಿಂದಿ ಶಿಕ್ಷಕ ಗೋವಿಂದ ಭಟ್ ಅವರಿಗೆ ಶನಿವಾರ ನುಡಿನಮನ ಸಲ್ಲಿಸಿ ಅವರು ಮಾತನಾಡಿದರು.</p>.<p>ನಿವೃತ್ತ ಶಿಕ್ಷಕ ರಾಧಾಕೃಷ್ಣ ಅಡ್ಯಂತಾಯ, ಪ್ರಮುಖರಾದ ಕೆ.ಪದ್ಮನಾಭ ಕೊಟ್ಟಾರಿ, ವಸಂತ ಮಾಧವ, ರಮೇಶ್ ಕಲ್ಲಡ್ಕ, ಮಹೇಶ್ ಭಟ್ ಕಜೆ, ಡಾ.ಕಮಲಾ ಪ್ರಭಾಕರ ಭಟ್ ನುಡಿನಮನ ಸಲ್ಲಿಸಿದರು. ಶ್ರೇಯಸ್ ಸ್ವಾಗತಿಸಿ, ರಾಜೇಶ್ ಕಲ್ಲಡ್ಕ ಕಾರ್ಯಕ್ರಮ ನಿರೂಪಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260412-29-440894994</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬಂಟ್ವಾಳ: ಜಾತ್ಯತೀತ ವ್ಯವಸ್ಥೆಯ ಪ್ರತಿಪಾದಕರಾಗಿ ಎಲ್ಲ ರೊಂದಿಗೆ ಬೆರೆಯುತ್ತಿದ್ದ ನಿವೃತ್ತ ಹಿಂದಿ ಶಿಕ್ಷಕ ಗೋವಿಂದ ಭಟ್ ಅವರು ಶಿಸ್ತು ಮತ್ತು ಅನುಕರಣೀಯ ಜೀವನ ಶೈಲಿಯಿಂದ ಜನಪ್ರಿಯರಾಗಿದ್ದರು ಎಂದು ಪುತ್ತೂರು ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಕೆ.ಪ್ರಭಾಕರ ಭಟ್ ಕಲ್ಲಡ್ಕ ಹೇಳಿದರು.</p>.<p>ಇಲ್ಲಿನ ಕಲ್ಲಡ್ಕ ಸಮೀಪದ ನೀರಕೋಡಿಯಲ್ಲಿ ಈಚೆಗೆ ನಿಧನರಾದ ಕಲ್ಲಡ್ಕ ಶ್ರೀರಾಮ ವಿದ್ಯಾ ಸಂಸ್ಥೆಯ ನಿವೃತ್ತ ಹಿಂದಿ ಶಿಕ್ಷಕ ಗೋವಿಂದ ಭಟ್ ಅವರಿಗೆ ಶನಿವಾರ ನುಡಿನಮನ ಸಲ್ಲಿಸಿ ಅವರು ಮಾತನಾಡಿದರು.</p>.<p>ನಿವೃತ್ತ ಶಿಕ್ಷಕ ರಾಧಾಕೃಷ್ಣ ಅಡ್ಯಂತಾಯ, ಪ್ರಮುಖರಾದ ಕೆ.ಪದ್ಮನಾಭ ಕೊಟ್ಟಾರಿ, ವಸಂತ ಮಾಧವ, ರಮೇಶ್ ಕಲ್ಲಡ್ಕ, ಮಹೇಶ್ ಭಟ್ ಕಜೆ, ಡಾ.ಕಮಲಾ ಪ್ರಭಾಕರ ಭಟ್ ನುಡಿನಮನ ಸಲ್ಲಿಸಿದರು. ಶ್ರೇಯಸ್ ಸ್ವಾಗತಿಸಿ, ರಾಜೇಶ್ ಕಲ್ಲಡ್ಕ ಕಾರ್ಯಕ್ರಮ ನಿರೂಪಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260412-29-440894994</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>