ಬಂಟ್ವಾಳ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಜಿ.ಕೆ.ನಾಯ್ಕ್ ಪ್ರಾಸ್ತಾವಿಕ ಮಾತನಾಡಿದರು. ಇಲಾಖೆ ಕಾರ್ಯನಿರ್ವಾಹಕ ಎಂಜಿನಿಯರ್ ನರೇಂದ್ರ ಬಾಬು, ತಾಲ್ಲೂಕು ಪಂಚಾಯಿತಿ ಇಒ ರಾಜಣ್ಣ, ಎಂಜಿನಿಯರ್ ಅಜಿತ್ ಕೆ.ಎನ್, ನೀರು ಮತ್ತು ನೈರ್ಮಲ್ಯ ಸಮಿತಿ ಅಧ್ಯಕ್ಷ ಸಂತೋಷ್ ಕುಮಾರ್ ಬೆಟ್ಟು ಮತ್ತು ರವೀಂದ್ರ ಪೂಜಾರಿ, ಮುಖ್ಯಶಿಕ್ಷಕ ಸಿಪ್ರಿಯನ್ ಡಿಸೋಜ, ಶಾಲಾಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ದುರ್ಗಾದಾಸ್ ಶೆಟ್ಟಿ ಮಾವಂತೂರು, ನರಿಕೊಂಬು ಪಂಚಾಯಿತಿ ಅಧ್ಯಕ್ಷೆ ವಿನಿತಾ ನಾಯ್ಕ್, ಸಂಗಬೆಟ್ಟು ಪಂಚಾಯಿತಿ ಅಧ್ಯಕ್ಷ ಸತೀಶ್ ಪೂಜಾರಿ ಹಲಕ್ಕೆ, ಅರಳ ಪಂಚಾಯಿತಿ ಅಧ್ಯಕ್ಷ ಲಕ್ಷ್ಮೀಧರ ಶೆಟ್ಟಿ, ಕಾವಳಪಡೂರು ಪಂಚಾಯಿತಿ ಅಧ್ಯಕ್ಷೆ ರಜನಿ ಕುಲಾಲ್, ಪಿಡಿಒ ಮಧು ಟಿ.ಎಲ್., ಯೋಜನಾ ವ್ಯವಸ್ಥಾಪಕ ವಿಘ್ನೇಶ್ ರಾಜ್, ಎಂಜಿನಿಯರ್ ನಾಸಿರ್, ಚರಣ್ ರಾಜ್, ಎಂಜಿನಿಯರ್ ಕೃಷ್ಣ ಆಚಾರ್ಯ, ಜಗದೀಶ್ ನಿಂಬಳ್ಕರ್, ವಿಲ್ಮಾ, ಗುಣವತಿ, ಚಂದ್ರಶೇಖರ್ ಇದ್ದರು.