ಸಮ್ಮೇಳನ ಅಧ್ಯಕ್ಷ ಪ್ರೊ.ಕೆ.ಬಾಲಕೃಷ್ಣ ಗಟ್ಟಿ, ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕ ಅಧ್ಯಕ್ಷ ವಿಶ್ವನಾಥ ಬಂಟ್ವಾಳ, ಪ್ರಮುಖರಾದ ವಿ. ಸುಬ್ರಹ್ಮಣ್ಯ ಭಟ್, ಡಿ.ಬಿ.ಅಬ್ದುಲ್ ರಹಿಮಾನ್, ರಾಜೇಶ್ವರಿ, ಪ್ರಮುಖರಾದ ಗುಂಡಿಲಗುತ್ತು ಶಂಕರ ಶೆಟ್ಟಿ, ಲೂವಿಝಾ ಕುಟಿನ್ಹೋ, ಗಣೇಶ ಪ್ರಸಾದ ಪಾಂಡೇಲು, ಮಹಮ್ಮದ್, ರವೀಂದ್ರ ಕುಕ್ಕಾಜೆ, ರಜನಿ ಚಿಕ್ಕಯಮಠ, ಅಬೂಬಕರ್ ಅಮ್ಮುಂಜೆ, ಜನಾರ್ದನ ಅಮ್ಮುಂಜೆ, ಶಿಕ್ಷಕ ಹರೀಶ್ ರಾವ್ ಇದ್ದರು.