<p><strong>ಬಂಟ್ವಾಳ:</strong> ಅಳಿವಿನ ಅಂಚಿನಲ್ಲಿರುವ ಪಕ್ಷಿಸಂಕುಲದ ರಕ್ಷಣೆಗಾಗಿ ರಾಜ್ಯದ ವಿವಿಧ ಶಾಲೆಗಳಿಗೆ ತೆರಳಿ ಮಕ್ಕಳಿಗೆ ಜಾಗೃತಿ ಅಭಿಯಾನ ನಡೆಸುತ್ತಿರುವುದಾಗಿ ಗುಬ್ಬಚ್ಚಿ ಗೂಡು ಅಭಿಯಾನ ರೂವಾರಿ ನಿತ್ಯಾನಂದ ಶೆಟ್ಟಿ ಬದ್ಯಾರು, ರಮ್ಯಾ ನಿತ್ಯಾನಂದ ಶೆಟ್ಟಿ ದಂಪತಿ ಹೇಳಿದರು.</p>.<p>ಇಲ್ಲಿನ ಬಿ.ಸಿ.ರೋಡು ಸಮೀಪದ ಅಜ್ಜಿಬೆಟ್ಟು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ‘ಗುಬ್ಬಚ್ಚಿ ಗೂಡು ಅಭಿಯಾನ’ ಕಾರ್ಯಕ್ರಮದಲ್ಲಿ ಅವರು ಪ್ರಾತ್ಯಕ್ಷಿಕೆ ನೀಡಿ ಮಾತನಾಡಿದರು.</p>.<p>ಈಗಾಗಲೇ 313 ಶಾಲೆಗಳಲ್ಲಿ ಜಾಗೃತಿ ಕಾರ್ಯಕ್ರಮ ನಡೆಸಲಾಗಿದ್ದು, ವಿವಿಧೆಡೆ ಪಕ್ಷಿಗಳಿಗೆ ಆಹಾರ ಮತ್ತು ನೀರು ಇಡುವ ಮಣ್ಣಿನ ಪಾತ್ರೆ ವಿತರಿಸಲಾಗಿದೆ ಎಂದರು.</p>.<p>ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಹರೀಶ್ ಮಾಂಬಾಡಿ, ಮುಖ್ಯಶಿಕ್ಷಕಿ ಲಕ್ಷ್ಮೀ ಕೆ. ಮಾತನಾಡಿದರು. ಹಿರಿಯ ಶಿಕ್ಷಕಿ ತಾಹಿರಾ, ಶಿಕ್ಷಕಿಯರಾದ ಲಾವಣ್ಯ, ಪೂರ್ಣಿಮಾ, ಶಿವಮೂರ್ತಿ, ದಿವ್ಯಾ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಂಟ್ವಾಳ:</strong> ಅಳಿವಿನ ಅಂಚಿನಲ್ಲಿರುವ ಪಕ್ಷಿಸಂಕುಲದ ರಕ್ಷಣೆಗಾಗಿ ರಾಜ್ಯದ ವಿವಿಧ ಶಾಲೆಗಳಿಗೆ ತೆರಳಿ ಮಕ್ಕಳಿಗೆ ಜಾಗೃತಿ ಅಭಿಯಾನ ನಡೆಸುತ್ತಿರುವುದಾಗಿ ಗುಬ್ಬಚ್ಚಿ ಗೂಡು ಅಭಿಯಾನ ರೂವಾರಿ ನಿತ್ಯಾನಂದ ಶೆಟ್ಟಿ ಬದ್ಯಾರು, ರಮ್ಯಾ ನಿತ್ಯಾನಂದ ಶೆಟ್ಟಿ ದಂಪತಿ ಹೇಳಿದರು.</p>.<p>ಇಲ್ಲಿನ ಬಿ.ಸಿ.ರೋಡು ಸಮೀಪದ ಅಜ್ಜಿಬೆಟ್ಟು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ‘ಗುಬ್ಬಚ್ಚಿ ಗೂಡು ಅಭಿಯಾನ’ ಕಾರ್ಯಕ್ರಮದಲ್ಲಿ ಅವರು ಪ್ರಾತ್ಯಕ್ಷಿಕೆ ನೀಡಿ ಮಾತನಾಡಿದರು.</p>.<p>ಈಗಾಗಲೇ 313 ಶಾಲೆಗಳಲ್ಲಿ ಜಾಗೃತಿ ಕಾರ್ಯಕ್ರಮ ನಡೆಸಲಾಗಿದ್ದು, ವಿವಿಧೆಡೆ ಪಕ್ಷಿಗಳಿಗೆ ಆಹಾರ ಮತ್ತು ನೀರು ಇಡುವ ಮಣ್ಣಿನ ಪಾತ್ರೆ ವಿತರಿಸಲಾಗಿದೆ ಎಂದರು.</p>.<p>ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಹರೀಶ್ ಮಾಂಬಾಡಿ, ಮುಖ್ಯಶಿಕ್ಷಕಿ ಲಕ್ಷ್ಮೀ ಕೆ. ಮಾತನಾಡಿದರು. ಹಿರಿಯ ಶಿಕ್ಷಕಿ ತಾಹಿರಾ, ಶಿಕ್ಷಕಿಯರಾದ ಲಾವಣ್ಯ, ಪೂರ್ಣಿಮಾ, ಶಿವಮೂರ್ತಿ, ದಿವ್ಯಾ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>