ಇದೇ ಪದ್ಧತಿಯಲ್ಲಿ ದೂಂಬೆಟ್ಡು ಸಮೀಪ ಈ ರೀತಿ ರಸ್ತೆ ನಿರ್ಮಿಸಿದ್ದರಿಂದ ರಸ್ತೆ ಬಾಳಿಕೆ ಬಂದಿರಲಿಲ್ಲ. ಹಾಗಾಗಿ ಸ್ಕಿಡ್ಡರ್ ಬಳಸಿ ರಸ್ತೆ ನಿರ್ಮಿಸಿ ಎಂದು ಗ್ರಾಮಸ್ಥರು ಆಗ್ರಹಿಸಿದರು. ಈ ವೇಳೆ ಗ್ರಾಮಸ್ಥರಾದ ರಾಮಚಂದ್ರ ಗೌಡ, ರಾಘವೇಂದ್ರ ಭಟ್, ಜಗದೀಶ್ ಗೌಡ, ಕಮಲಾ ಕೋಡಿ, ನಿರಂಜನ್ ಉದ್ದದ ಪಲ್ಕೆ, ಜಗದೀಶ್ ನಾಯ್ಕ್, ರಾಜೇಶ್ ಕೋಡಿ, ಸಂಜೀವ ಗೌಡ, ಕೇಶವ ರಾಮಂದೊಟ್ಟು, ಕೃಷ್ಣಪ್ಪ. ಗಿರಿಯಮ್ಮ, ಪುಷ್ಪಾ ಇದ್ದರು.