ಓಡಿಲ್ನಾಳ ಗ್ರಾಮದ ಮೈರಳಿಕೆ ಕಿರಾತಮೂರ್ತಿ ಮಹಾಲಿಂಗೇಶ್ವರ ದೇವಸ್ಥಾನ ಜೀರ್ಣೋದ್ದಾರಕ್ಕೆ ₹ 50 ಲಕ್ಷ, ಮಿತ್ತಬಾಗಿಲು ಗ್ರಾಮದ ಕೊಲ್ಲಿ ದುರ್ಗಾಪರಮೇಶ್ವರಿ ದೇವಸ್ಥಾನ ಜೀರ್ಣೋದ್ಧಾರಕ್ಕೆ ₹ 50 ಲಕ್ಷ,ಮರೋಡಿ ಗ್ರಾಮದ ಪಲಾರಗೋಳಿ ದೈವ ಕೊಡಮಣಿತ್ತಾಯ ಮತ್ತು ಬ್ರಹ್ಮಬೈದರ್ಕಳ ಗರಡಿಗೆ ₹ 25 ಲಕ್ಷ, ನೆರಿಯ ಗ್ರಾಮದ ಕಾಟಾಜೆ ದುರ್ಗಾಪರಮೇಶ್ವರಿ ದೇವಸ್ಥಾನ ಜೀರ್ಣೋದ್ಧಾರಕ್ಕೆ ₹ 25 ಲಕ್ಷ, ಶಿಬಾಜೆ ಗ್ರಾಮದ ಮೊಟೆತಡ್ಕ ದುರ್ಗಾಪರಮೇಶ್ವರಿ ದೇವಸ್ಥಾನದ ಸಭಾಭವನ ನಿರ್ಮಾಣಕ್ಕೆ ₹ 20 ಲಕ್ಷ, ಮುಂಡೂರು ಗ್ರಾಮದ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ₹ 15 ಲಕ್ಷ, ಚಾರ್ಮಾಡಿ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದ ಸಭಾ ಭವನ ನಿರ್ಮಾಣಕ್ಕೆ ₹ 15 ಲಕ್ಷ ಬಿಡುಗಡೆಯಾಗಿದೆ.