ರಾಯಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಹರೀಶ ಆಚಾರ್ಯ, ಪ್ರಮುಖರಾದ ಉಮೇಶ ಡಿ.ಎಂ., ಕೆ.ಪರಮೇಶ್ವರ ಪೂಜಾರಿ ಇತರರು, ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ಸಹಕರಿಸಿದರು. ಸಂಚಾರಿ ಠಾಣೆ ಸಬ್ ಇನ್ಸ್ಪೆಕ್ಟರ್ ಮಂಜುನಾಥ, ಎಎಸ್ಐ ಎಂ.ಕೆ.ಕುಟ್ಟಿ ಸೇರಿದಂತೆ ಪೊಲಿಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ.