ಸುದ್ದಿಗೋಷ್ಠಿಯಲ್ಲಿ ತಾಲ್ಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಕೆ.ಸೇಸಪ್ಪ ಕೋಟ್ಯಾನ್, ಪ್ರಮುಖರಾದ ಕೆ.ಮಾಯಿಲಪ್ಪ ಸಾಲ್ಯಾನ್, ವಾಸು ಪೂಜಾರಿ, ಜಗದೀಶ್ ಕೊಯಿಲ, ದಿನೇಶ್ ಸುಂದರ ಶಾಂತಿ, ಸುಂದರ ಪೂಜಾರಿ, ರಂಜಿತ್ ಪೂಜಾರಿ, ನಾರಾಯಣ ಸಾಲ್ಯಾನ್, ಲೋಕೇಶ್ ಸುವರ್ಣ, ಅಶೋಕ ಪೂಜಾರಿ, ಪ್ರೇಮನಾಥ್, ಜಯಂತಿ ಪೂಜಾರಿ, ಶೈಲಜಾ ರಾಜೇಶ್ ಪೂಜಾರಿ ಇದ್ದರು.