ಯಾವುದೇ ಧರ್ಮದ ಭಕ್ತಾದಿಗಳ ನಂಬಿಕೆಗೆ ಚ್ಯುತಿ ಬರುವಂತೆ ಮಾಡುವುದು ಯಾವುದೇ ಕಾರಣಕ್ಕೂ ಸಲ್ಲದು. ಇದು ಅವಿವೇಕಿಗಳ ಮತ್ತು ಹೇಡಿಗಳ ಕೃತ್ಯವಾಗಿದ್ದು, ಆ ವ್ಯಕ್ತಿಗಳ ವಿಕೃತ ಮನಸ್ಸು ಕಂಡು ಬರುತ್ತದೆ. ಮತ್ತೊಬ್ಬರ ಧಾರ್ಮಿಕ ನಂಬಿಕೆಗೆ ಮಸಿ ಬಳೆಯುವ ಹಾಗೂ ಶಾಂತಿ, ಕೋಮು ಸಾಮರಸ್ಯ ಕದಡುವ ಸಮಾಜ ದ್ರೋಹಿ ಕೆಲಸವಾಗಿದೆ ಎಂದು ತಿಳಿಸಿದ್ದಾರೆ.