ಬಿಜೆಪಿ ಮಂಡಲ ಅಧ್ಯಕ್ಷ ಜಗದೀಶ ಆಳ್ವ ಕುವೆತ್ತಬೈಲು ಅಧ್ಯಕ್ಷತೆ ವಹಿಸಿದ್ದರು. ಬಿಜೆಪಿ ಹಿಂದುಳಿದ ಮೋರ್ಚಾದ ಜಿಲ್ಲಾ ಘಟಕದ ಅಧ್ಯಕ್ಷ ಮಹೇಶ್ ಜೋಗಿ, ಮಂಗಳೂರು ಮಂಡಲ ಅಧ್ಯಕ್ಷ ಗಣೇಶ್ ಸುವರ್ಣ, ಬಿಜೆಪಿ ಜಿಲ್ಲಾ ವಕ್ತಾರ ಹರಿಕೃಷ್ಣ ಬಂಟ್ವಾಳ, ಹಿಂದುಳಿದ ವರ್ಗದ ರಾಜ್ಯ ಘಟಕದ ಕಾರ್ಯದರ್ಶಿ ಆರ್.ಸಿ.ನಾರಾಯಣ, ಪ್ರದಾನ ಕಾರ್ಯದರ್ಶಿ ಶಶಿಧರ, ಬಿಜೆಪಿ ಜಿಲ್ಲಾ ಘಟಕದದ ಉಪಾಧ್ಯಕ್ಷ ರವೀಂದ್ರ ಶೆಟ್ಟಿ ಉಳಿದೊಟ್ಟು, ಮಂಗಳೂರು ಮಂಡಲ ಉಸ್ತುವಾರಿ ದಿನೇಶ್ ಅಮ್ಟೂರು, ರಾಜ್ಯ ಮೀನುಗಾರರ ಪ್ರಕೋಷ್ಟದ ಸಹ ಸಂಚಾಲಕ ಯಶವಂತ್ ಅಮೀನ್, ಬಿಜೆಪಿ ಹಿಂದುಳಿದ ವರ್ಗ ಮೋರ್ಚಾದ ಕಾರ್ಯದರ್ಶಿ ರವಿ ಸೋವೂರು, ಬಿಜೆಪಿ ಮಂಡಲ ಉಪಾಧ್ಯಕ್ಷ ರವಿ ಶಂಕರ್ ಸೋಮೇಶ್ವರ, ಪ್ರಮುಖರಾದ ಗಣೇಶ್ ಕಾಪಿಕಾಡು ಭಾಗವಹಿಸಿದ್ದರು.