ಯುವ ಮೋರ್ಚಾ ರಾಜ್ಯ ಘಕಟದ ಅಧ್ಯಕ್ಷ ಸಂದೀಪ್ ಕುಮಾರ್, ಶಾಸಕ ರಾಜೇಶ್ ನಾಯ್ಕ್, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸುದರ್ಶನ್ ಮೂಡುಬಿದಿರೆ ಮಾತನಾಡಿದರು. ಯುವ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷ ಗುರುದತ್ ನಾಯಕ್ ಅಧ್ಯಕ್ಷತೆ ವಹಿಸಿದ್ದರು. ಪ್ರತಿ ಕ್ಷೇತ್ರದ ತಲಾ 10 ಯುವ ಸಾಧಕರನ್ನು ಸನ್ಮಾನಿಸಲಾ ಯಿತು. ಮುಖಂಡರಾದ ರಾಮದಾಸ್ ಬಂಟ್ವಾಳ, ಸುಧೀರ್ ಶೆಟ್ಟಿ ಕಣ್ಣೂರು, ಕಸ್ತೂರಿ ಪಂಜ, ಸತೀಶ್ ಕುಂಪಲ, ಶ್ವೇತಾ ಕುಮಾರಿ, ಯಶವಂತ ಬೆಳಾಲು, ಭರತ್ ರಾಜ್ ಕೃಷ್ಣಾಪುರ, ಸಚಿನ್ ರಾಜ್ ರೈ, ಸಚಿನ್ ಮೋರೆ, ಸಚಿನ್ ಶೆಣೈ, ನವೀನ್, ಕೃಷ್ಣ ಎಂ.ಆರ್, ಅಶ್ವತ್ಥ್ ಪಣಪಿಲ ಇದ್ದರು. ಸುದರ್ಶನ್ ಬಜ ಸ್ವಾಗತಿಸಿ ದರು. ಸೂರಜ್ ಜೈನ್ ವಂದಿಸಿದರು. ಯತೀಶ್ ಶೆಟ್ಟಿ ನಿರೂಪಿಸಿದರು.