‘ಸಾಮಾನ್ಯ ಮನೆತನದಿಂದ ಬಂದಿರುವ ಅಂಗಾರ ತಮ್ಮ ಸರಳ ಸಜ್ಜನಿಕೆಯಿಂದ ಜನಮನ ಗೆದ್ದಿದ್ದವು. ಪಕ್ಷಾತೀತವಾಗಿ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದರು. ಪಕ್ಷದ ನಡೆಯಿಂದ ಬೇಸರವಾಗಿದ್ದು, ರಾಜೀನಾಮೆ ಪತ್ರವನ್ನು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸುದರ್ಶನ ಮೂಡುಬಿದಿರೆ ಅವರಿಗೆ ಸಲ್ಲಿಸಿದ್ದೇನೆ’ ಎಂದು ವೆಂಕಟ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.