ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬಿಜೆಪಿ ಹಾಗೂ ಪರಿವಾರ ಸಂಘಟನೆಗಳು ಗೋ ರಕ್ಷಣೆಗೆ ಬದ್ಧವಾಗಿವೆ. ಆದರೆ, ಗೋಶಾಲೆಯನ್ನು ನಡೆಸಲು ಮಾನದಂಡಗಳಿವೆ. ಕಪಿಲಾ ಗೋಶಾಲೆಯು ಸರ್ಕಾರಿ ಜಾಗದಲ್ಲಿ ಇದೆ. ಹೀಗಾಗಿ, ಅದನ್ನು ತೆರವುಗೊಳಿಸಲಾಗಿದೆ. ಅಲ್ಲಿರುವ ಗೋವುಗಳನ್ನು ಅವರಿಗೆ ಸಾಕಲು ಸಾಧ್ಯವಿಲ್ಲದಿದ್ದರೆ, ಸಂರಕ್ಷಿಸಲು ಸಂಘಟನೆ ಬದ್ಧವಾಗಿದೆ’ ಎಂದ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.