<p><strong>ಉಳ್ಳಾಲ:</strong> 20 ವರ್ಷಗಳ ಹಿಂದೆ ಆರ್ಎಸ್ಎಸ್ ಬೈಠಕ್ ಮುಗಿಸಿ ವಾಪಸಾಗುತ್ತಿದ್ದಾಗ ಅಸೌಖ್ಯಕ್ಕೀಡಾಗಿ ಮೃತಪಟ್ಟ ಜನಸಂಘ, ಬಿಜೆಪಿ, ಆರ್ಎಸ್ಎಸ್ ಸದಸ್ಯರಾಗಿದ್ದ ಕುತ್ತಾರುಗುತ್ತು ಸಮೀಪದ ನಿವಾಸಿ ಮಾಧವ ಆಚಾರ್ಯ ಕುಟುಂಬಕ್ಕೆ ಬಿಜೆಪಿ ಮುಖಂಡ ಜಯರಾಮ ಶೆಟ್ಟಿ ಸೇರಿದಂತೆ ಮುಖಂಡರು ₹ 2 ಲಕ್ಷ ಸಹಾಯಹಸ್ತವಾಗಿ ವಿತರಿಸಿದರು.</p>.<p>ಜಯರಾಮ ಶೆಟ್ಟಿ ಮಾತನಾಡಿ, ಕುತ್ತಾರು ಪರಿಸರದ ಬಿಜೆಪಿಯ ಮುಖಂಡರು, ಕುತ್ತಾರು ಗುತ್ತಿನವರು ಸೇರಿ ನೆರವು ನೀಡಲಾಗಿದೆ ಎಂದರು.</p>.<p>ಸಂಘದ ಮುಖಂಡ ಪ್ರಭಾಕರ್ ಶೆಟ್ಟಿ ಮಾತನಾಡಿ, ದಾನಿಗಳು ಕುಟುಂಬಕ್ಕೆ ನೆರವಾಗಬೇಕು ಎಂದು ಕೋರಿದರು.</p>.<p>ವಿಶ್ವ ಹಿಂದೂ ಪರಿಷತ್ ಮುಖಂಡ ಪ್ರವೀಣ್ ರಾಜ್ ಕುತ್ತಾರ್, ಪ್ರಮುಖರಾದ ಬಾಬು ಶೆಟ್ಟಿ, ಕೆ.ಗಂಗಾಧರ ಆಳ್ವ ಕುತ್ತಾರಗುತ್ತು, ಸಂದೀಪ್ ಶೆಟ್ಟಿ ಕುತ್ತಾರಗುತ್ತು, ಸಂದೀಪ್ ಶೆಟ್ಟಿ, ಕೃಷ್ಣ ಶೆಟ್ಟಿ, ಸುರೇಂದ್ರ ಶೆಟ್ಟಿ ಕುತ್ತಾರಗುತ್ತು, ಕೆ.ಶಶಿಕಾಂತ್ ಆಚಾರ್ಯ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಳ್ಳಾಲ:</strong> 20 ವರ್ಷಗಳ ಹಿಂದೆ ಆರ್ಎಸ್ಎಸ್ ಬೈಠಕ್ ಮುಗಿಸಿ ವಾಪಸಾಗುತ್ತಿದ್ದಾಗ ಅಸೌಖ್ಯಕ್ಕೀಡಾಗಿ ಮೃತಪಟ್ಟ ಜನಸಂಘ, ಬಿಜೆಪಿ, ಆರ್ಎಸ್ಎಸ್ ಸದಸ್ಯರಾಗಿದ್ದ ಕುತ್ತಾರುಗುತ್ತು ಸಮೀಪದ ನಿವಾಸಿ ಮಾಧವ ಆಚಾರ್ಯ ಕುಟುಂಬಕ್ಕೆ ಬಿಜೆಪಿ ಮುಖಂಡ ಜಯರಾಮ ಶೆಟ್ಟಿ ಸೇರಿದಂತೆ ಮುಖಂಡರು ₹ 2 ಲಕ್ಷ ಸಹಾಯಹಸ್ತವಾಗಿ ವಿತರಿಸಿದರು.</p>.<p>ಜಯರಾಮ ಶೆಟ್ಟಿ ಮಾತನಾಡಿ, ಕುತ್ತಾರು ಪರಿಸರದ ಬಿಜೆಪಿಯ ಮುಖಂಡರು, ಕುತ್ತಾರು ಗುತ್ತಿನವರು ಸೇರಿ ನೆರವು ನೀಡಲಾಗಿದೆ ಎಂದರು.</p>.<p>ಸಂಘದ ಮುಖಂಡ ಪ್ರಭಾಕರ್ ಶೆಟ್ಟಿ ಮಾತನಾಡಿ, ದಾನಿಗಳು ಕುಟುಂಬಕ್ಕೆ ನೆರವಾಗಬೇಕು ಎಂದು ಕೋರಿದರು.</p>.<p>ವಿಶ್ವ ಹಿಂದೂ ಪರಿಷತ್ ಮುಖಂಡ ಪ್ರವೀಣ್ ರಾಜ್ ಕುತ್ತಾರ್, ಪ್ರಮುಖರಾದ ಬಾಬು ಶೆಟ್ಟಿ, ಕೆ.ಗಂಗಾಧರ ಆಳ್ವ ಕುತ್ತಾರಗುತ್ತು, ಸಂದೀಪ್ ಶೆಟ್ಟಿ ಕುತ್ತಾರಗುತ್ತು, ಸಂದೀಪ್ ಶೆಟ್ಟಿ, ಕೃಷ್ಣ ಶೆಟ್ಟಿ, ಸುರೇಂದ್ರ ಶೆಟ್ಟಿ ಕುತ್ತಾರಗುತ್ತು, ಕೆ.ಶಶಿಕಾಂತ್ ಆಚಾರ್ಯ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>