<p><strong>ಉಳ್ಳಾಲ:</strong> ಸದ್ಭಾವನಾ ವೇದಿಕೆ ಉಳ್ಳಾಲ, ಪೊಸಕುರಲ್ ತೊಕ್ಕೊಟ್ಟು, ಸೋಷಿಯಲ್ ಸರ್ವಿಸ್ ಸೆಂಟರ್, ಬ್ಲಡ್ ಹೆಲ್ಪ್ ಕೇರ್ ಕರ್ನಾಟಕ ಹಾಗೂ ದೇರಳಕಟ್ಟೆ ಯೆನೆಪೋಯ ಆಸ್ಪತ್ರೆ ಆಶ್ರಯದಲ್ಲಿ ಸೌಹಾರ್ದ ರಕ್ತದಾನ ಶಿಬಿರ ಮಸ್ಜಿದುಲ್ ಹುದಾ ತೊಕ್ಕೊಟ್ಟುವಿನಲ್ಲಿ ನಡೆಯಿತು.</p>.<p>ಸದ್ಭಾವನಾ ವೇದಿಕೆ ಅಧ್ಯಕ್ಷ ಪ್ರಸಾದ್ ರೈ ಕಲ್ಲಿಮಾರ್ ಶಿಬಿರ ಉದ್ಘಾಟಿಸಿದರು.</p>.<p>ಪೊಸಕರಲ್ ನಿರ್ದೇಶಕ ವಿದ್ಯಾಧರ್ ಶೆಟ್ಟಿ ಮಾಹಿತಿ ನೀಡಿದರು.</p>.<p>ಮಸ್ಜಿದುಲ್ ಹುದಾ ತೊಕ್ಕೊಟ್ಟು ಖತೀಬ್ ಮೊಹಮ್ಮದ್ ಕುಂಞಿ ಸಮಾರೋಪ ಭಾಷಣ</p>.<p>ಮಸ್ಜುದುಲ್ ಹುದಾ ತೊಕ್ಕೊಟ್ಟು ಅಧ್ಯಕ್ಷ ಅಧ್ಯಕ್ಷ ಎ.ಎಚ್.ಮೆಹಮೂದ್, ಅಬ್ದುಲ್ ಮಜೀದ್, ಬ್ಲಡ್ ಹೆಲ್ಪ್ ಕೇರ್ ಕರ್ನಾಟಕದ ಅಧ್ಯಕ್ಷ ನಝೀರ್ ಹುಸೈನ್, ಸದಸ್ಯ ಅಬ್ದುಲ್ ಹಮೀದ್ ಗೊಳ್ತಮಜಲ್, ವೆಲ್ಫೇರ್ ಪಾರ್ಟಿ ಆಫ್ ಇಂಡಿಯ ಉಳ್ಳಾಲ ಘಟಕದ ಅಧ್ಯಕ್ಷ ಜೆಬಿ ಹುಸೈನ್ ಭಾಗವಹಿಸಿದ್ದರು.</p>.<p>ಸೋಷಿಯಲ್ ಸರ್ವಿಸ್ ವಿಭಾಗದ ಅಧ್ಯಕ್ಷ ಇಸಾಕ್ ಹಸನ್ ಸ್ವಾಗತಿಸಿದರು. ಸಾಲಿಡಾರಿಟಿ ಯೂತ್ ಮೂವ್ಮೆಂಟ್ ಅಧ್ಯಕ್ಷ ಯೂಸುಫ್ ಅಸ್ಲಮ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಮುಝಮ್ಮಿಲ್ ತೊಕ್ಕೊಟ್ಟು ಕಾರ್ಯಕ್ರಮ ನಿರೂಪಿಸಿದರು. ನಿಝಾಮ್ ತೊಕ್ಕೊಟ್ಟು ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಳ್ಳಾಲ:</strong> ಸದ್ಭಾವನಾ ವೇದಿಕೆ ಉಳ್ಳಾಲ, ಪೊಸಕುರಲ್ ತೊಕ್ಕೊಟ್ಟು, ಸೋಷಿಯಲ್ ಸರ್ವಿಸ್ ಸೆಂಟರ್, ಬ್ಲಡ್ ಹೆಲ್ಪ್ ಕೇರ್ ಕರ್ನಾಟಕ ಹಾಗೂ ದೇರಳಕಟ್ಟೆ ಯೆನೆಪೋಯ ಆಸ್ಪತ್ರೆ ಆಶ್ರಯದಲ್ಲಿ ಸೌಹಾರ್ದ ರಕ್ತದಾನ ಶಿಬಿರ ಮಸ್ಜಿದುಲ್ ಹುದಾ ತೊಕ್ಕೊಟ್ಟುವಿನಲ್ಲಿ ನಡೆಯಿತು.</p>.<p>ಸದ್ಭಾವನಾ ವೇದಿಕೆ ಅಧ್ಯಕ್ಷ ಪ್ರಸಾದ್ ರೈ ಕಲ್ಲಿಮಾರ್ ಶಿಬಿರ ಉದ್ಘಾಟಿಸಿದರು.</p>.<p>ಪೊಸಕರಲ್ ನಿರ್ದೇಶಕ ವಿದ್ಯಾಧರ್ ಶೆಟ್ಟಿ ಮಾಹಿತಿ ನೀಡಿದರು.</p>.<p>ಮಸ್ಜಿದುಲ್ ಹುದಾ ತೊಕ್ಕೊಟ್ಟು ಖತೀಬ್ ಮೊಹಮ್ಮದ್ ಕುಂಞಿ ಸಮಾರೋಪ ಭಾಷಣ</p>.<p>ಮಸ್ಜುದುಲ್ ಹುದಾ ತೊಕ್ಕೊಟ್ಟು ಅಧ್ಯಕ್ಷ ಅಧ್ಯಕ್ಷ ಎ.ಎಚ್.ಮೆಹಮೂದ್, ಅಬ್ದುಲ್ ಮಜೀದ್, ಬ್ಲಡ್ ಹೆಲ್ಪ್ ಕೇರ್ ಕರ್ನಾಟಕದ ಅಧ್ಯಕ್ಷ ನಝೀರ್ ಹುಸೈನ್, ಸದಸ್ಯ ಅಬ್ದುಲ್ ಹಮೀದ್ ಗೊಳ್ತಮಜಲ್, ವೆಲ್ಫೇರ್ ಪಾರ್ಟಿ ಆಫ್ ಇಂಡಿಯ ಉಳ್ಳಾಲ ಘಟಕದ ಅಧ್ಯಕ್ಷ ಜೆಬಿ ಹುಸೈನ್ ಭಾಗವಹಿಸಿದ್ದರು.</p>.<p>ಸೋಷಿಯಲ್ ಸರ್ವಿಸ್ ವಿಭಾಗದ ಅಧ್ಯಕ್ಷ ಇಸಾಕ್ ಹಸನ್ ಸ್ವಾಗತಿಸಿದರು. ಸಾಲಿಡಾರಿಟಿ ಯೂತ್ ಮೂವ್ಮೆಂಟ್ ಅಧ್ಯಕ್ಷ ಯೂಸುಫ್ ಅಸ್ಲಮ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಮುಝಮ್ಮಿಲ್ ತೊಕ್ಕೊಟ್ಟು ಕಾರ್ಯಕ್ರಮ ನಿರೂಪಿಸಿದರು. ನಿಝಾಮ್ ತೊಕ್ಕೊಟ್ಟು ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>