ಯುವವಾಹಿನಿ ಕೇಂದ್ರ ಸಮಿತಿಯ ಕಲೆ,ಸಾಹಿತ್ಯ, ಸಾಂಸ್ಕೃತಿಕ ನಿರ್ದೇಶಕರಾದ ಹರೀಶ್ ಬಾಕಿಲ, ಯುವವಾಹಿನಿ ಮಾಣಿ ಘಟಕದ ನಿಕಟಪೂರ್ವ ಅಧ್ಯಕ್ಷ ರಮೇಶ್ ಮುಜಲ, ಸಲಹೆಗಾರರಾದ ಜಯಂತ್ ಪೂಜಾರಿ ಬರಿಮಾರು, ಬಾಲಕೃಷ್ಣ ದೇಲಬೆಟ್ಟು, ಉಪಾಧ್ಯಕ್ಷ ಸುಜಿತ್ ಅಂಚನ್ ಮಾಣಿ, ಕೋಶಾಧಿಕಾರಿ ರಾಜೇಶ್ ಕೋಟ್ಯಾನ್, ಬಿಲ್ಲವ ಸಂಘದ ಉಪಾಧ್ಯಕ್ಷ ಸೋಮಪ್ಪ ಪೂಜಾರಿ ಮಾದೇಲು, ಮಹಿಳಾ ಘಟಕದ ಅಧ್ಯಕ್ಷೆ ಭಾರತಿ ಜನಾರ್ದನ್ ಇದ್ದರು.