ಅದೇ ದಿನ ನೇತ್ರಾವತಿ ಸೇತುವೆಗೆ ಕಬ್ಬಿಣದ ತಡೆಗೋಡೆ ನಿರ್ಮಿಸುವ ಕಾಮಗಾರಿಗೆ ಶಾಸಕ ಡಿ.ವೇದವ್ಯಾಸ ಕಾಮತ್ ಚಾಲನೆ ನೀಡಿದ್ದರು. ಕಾರ್ಯಕ್ರಮ ಮುಗಿದ ಕೆಲ ಸಮಯದ ಬಳಿಕ ಸೇತುವೆ ಮೇಲೆ ಛತ್ರಿ ಪತ್ತೆಯಾಗಿದ್ದರಿಂದ ಗೊಂದಲಕ್ಕೆ ಕಾರಣವಾಗಿತ್ತು. ಎರಡು ದಿನಗಳ ಬಳಿಕ ಕೊಣಾಜೆ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು.