12 ವರ್ಷಗಳ ಹಿಂದೆ ದೇವಳದಲ್ಲಿ ನಡೆದ ಬ್ರಹ್ಮಕಲಶೋತ್ಸವ ಸಂದರ್ಭ ಮುಂಬೈ ಸಮಿತಿಯವರು ನೀಡಿದ್ದ ಚಿನ್ನದ ಕೊಡಪಾನದಲ್ಲಿ ಶಿಲ್ಪ ಶೆಟ್ಟಿಯವರ ಹೆಸರಿದ್ದು, ಅದನ್ನು ಅವರಿಗೆ ತೋರಿಸಲಾಯಿತು. ಇದನ್ನು ನೋಡಿ ಶಿಲ್ಪಾ ಅವರು ಸಂತೋಷಪಟ್ಟರು. ಹರಿನಾರಾಯಣದಾಸ ಆಸ್ರಣ್ಣ, ಲಕ್ಷ್ಮೀನಾರಾಯಣ ಆಸ್ರಣ್ಣ, ಸದಾನಂದ ಆಸ್ರಣ್ಣ, ಡಾ.ಸಿಂಧು, ನಿತೇಶ್ ಶೆಟ್ಟಿ ಎಕ್ಕಾರು ಮತ್ತಿತರರು ಇದ್ದರು.