ಕಾಲೇಜಿನ ಪ್ರಾಚಾರ್ಯ ಪ್ರೊ. ಸದಾಕತ್ ಮಾತನಾಡಿ, ’ವಿಜ್ಞಾನದ ಬೆಳವಣಿಗೆಯ ಜತೆಯಲ್ಲಿ ಸಾಹಿತ್ಯದ ಬೆಳವಣಿಗೆಯ ಪ್ರಕ್ರಿಯೆಯು ನಡೆಯುತ್ತಿರಬೇಕು. ಮನುಷ್ಯ ಮಾನವೀಯತೆಯನ್ನು ಸದಾ ತನ್ನ ಪರಮಧರ್ಮವೆಂದು ಭಾವಿಸಿ ಬದುಕಬೇಕು’ ಎಂದರು. ಧಮೇಂದ್ರ ಕುದ್ರೋಳಿ ಸ್ವಾಗತಿಸಿದರು. ಸಾಹಿತ್ಯ ಸಂಘದ ಸಂಯೋಜಕಿ ಸುಧಾರಾಣಿ ಪ್ರಾಸ್ತವಿಕವಾಗಿ ಮಾತನಾಡಿದರು. ಉಪನ್ಯಾಸಕಿ ಆಶಾ ನಿರೂಪಿಸಿದರು. ಅಮೃತ ವಂದಿಸಿದರು.