ಡಾ.ರಮಾನಂದ ಬನಾರಿ ಮತ್ತು ಗಣರಾಜ ಕುಂಬ್ಳೆ ಅವರು ಬರೆದ ತಾಳ ಮದ್ದಳೆ ಒಂದು ಐತಿಹಾಸಿಕ ಅಧ್ಯಯನ ಹಾಗೂ ಚಿಕಿತ್ಸಕ ದೃಷ್ಟಿಯ ಸಂಸ್ಕೃತಿಯ ಸೂತ್ರಧಾರಿ ಡಾ.ರಮಾನಂದ ಬನಾರಿ ಎಂಬ ಕೃತಿಗಳು ಬಿಡುಗಡೆಯಾಗಲಿವೆ. ಎಡನೀರು ಮಠದ ಸಚ್ಚಿದಾನಂದ ಭಾರತಿ ಸ್ವಾಮೀಜಿ ಕೃತಿ ಬಿಡುಗಡೆ ಮಾಡುವರು. ಕಬ್ಬಿನಾಲೆ ವಸಂತ ಭಾರದ್ವಾಜ ಅಧ್ಯಕ್ಷತೆ ವಹಿಸುವರು ಎಂದು ಪ್ರಕಟಣೆ ತಿಳಿಸಿದೆ.