ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್ ಪುಸ್ತಕ ಬಿಡುಗಡೆ ಮಾಡುವರು. ಪುಸ್ತಕದ ಸಂಪಾದಕ ದಿನೇಶ್ ಅಮೀನ್ಮಟ್ಟು ಪುಸ್ತಕದ ಬಗ್ಗೆ ಮಾತನಾಡುವರು. ಪತ್ರಕರ್ತ ಅಬ್ದುಸ್ಸಲಾಮ್ ಪುತ್ತಿಗೆ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಯಾಗಿ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ, ಜಗನ್ನಾಥ ಶೆಟ್ಟಿ ಬಾಳ ಭಾಗವಹಿಸುವರು.