ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಕೆ. ಆನಂದ ಕುಮಾರ್, ಯೋಜನಾ ನಿರ್ದೇಶಕ ಎಚ್.ಆರ್. ನಾಯಕ್, ಮುಖ್ಯ ಯೋಜನಾಧಿಕಾರಿ ಸಂಧ್ಯಾ ಕೆ.ಎಸ್, ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿಗಳಾದ ಭವಾನಿ ಶಂಕರ್, ಕುಸುಮಾಧರ್, ದಯಾವತಿ, ರಾಜಣ್ಣ ಹಾಗೂ ಸ್ವಚ್ಛ ಭಾರತ್ ಮಿಷನ್ ಜಿಲ್ಲಾ ಸಮಾಲೋಚಕ ಡೊಂಬಯ್ಯ ಇಡ್ಕಿದು, ಪವನ್ ಕುಮಾರ್ ಎಸ್. ಶೆಟ್ಟಿ ಹಾಗೂ ನವೀನ್, ಜಲಜೀವನ್ ಮಿಷನ್ನ ವಿಘ್ನೇಶ್ ಇದ್ದರು.