ಕರಿಂಗಾನ ಶ್ರೀನಿವಾಸ ಕಾಮತ್ ಮತ್ತು ರಘು ಸಪಲ್ಯ ಮನೆಗೆ ತೆರಳಿ ಅಮ್ಟೂರು ಕಟ್ಟೆಮಾರು ಮಂತ್ರದೇವತೆ ಸನ್ನಿಧಾನಕ್ಕೆ ಭೇಟಿ ಕೊಟ್ಟರು. ಬ್ರಹ್ಮಶ್ರೀ ನಾರಾಯಣ ಗುರು ಮಂದಿರ, ಬಂಟ್ವಾಳ ಪೇಟೆಯ ಅಂಚನ್ ಗಾರ್ಮೆಂಟ್ಸ್, ನೈನಾಡು ಹರೀಂದ್ರ ಪೈ ಅವರ ಗೇರುಬೀಜ ಫ್ಯಾಕ್ಟರಿ, ವಾಮದಪದವು ಶ್ರೀನಿವಾಸ ಇಂಡಸ್ಟ್ರೀಸ್ನಲ್ಲಿ ಕಾರ್ಮಿಕರ ಬಳಿ ಮಾತುಕತೆ ನಡೆಸಿದರು.